25.1 C
ಪುತ್ತೂರು, ಬೆಳ್ತಂಗಡಿ
August 5, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

ಸಾವ್ಯ : ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸಾವ್ಯ ಹಾಗೂ ಜೆ ಜೆ ಫ್ರೆಂಡ್ಸ್ ಸಾವ್ಯ ಇದರ ವತಿಯಿಂದ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಾಲಿಬಾಲ್ ಪಂದ್ಯಾಟ ಜೆ ಜೆ ಕ್ರೀಡಾಂಗಣ ಸಾವ್ಯ ಇಲ್ಲಿ ನಡೆಯಿತು.

ಟೂರ್ನಮೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ನೆರವೇರಿಸಿದರು. ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಯುವಮೋರ್ಚಾ ಬಿಜೆಪಿ ಬೆಳ್ತಂಗಡಿ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉದಯ ಹೆಗ್ಡೆ ನಾರಾವಿ, ಅಭಿಜೀತ್ ಜೈನ್ ನಾರಾವಿ, ಗಣೇಶ್ ಹೆಗ್ಡೆ, ರಂಜಿತ್ ಪಾರಿಜಾತಾ , ಹರೀಶ್ ಹೆಗ್ಡೆ, ಶ್ರೀಮತಿ ಸರೋಜ, ಶೀನ ಪೂಜಾರಿ ಸಂತ್ಯಾಲ್, ಗಣೇಶ್ ಕೋಟ್ಯಾನ್ ಸಂತ್ಯಾಲ್, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಟ್ರಸ್ಟ್ ನ ಕಾರ್ಯಕಾರಣಿ ಅಧ್ಯಕ್ಷ ಹರೀಶ್ ಕುಲಾಲ್ ಮರೆಜಲ್ ಭಾಗವಹಿಸಿದ್ದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya
error: Content is protected !!