27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

ಹತ್ಯಡ್ಕ :ಇಲ್ಲಿಯ ತುಂಬೆತ್ತಡ್ಕ ನಿವಾಸಿ ಗಣೇಶ್ ಎಂಬವರ ಮನೆಯ ಪಕ್ಕದ ವಿದ್ಯುತ್ ಪರಿವರ್ತಕದಿಂದ ಬೆಂಕಿ ಕಿಡಿ ಸಿಡಿದು ಅಲ್ಲೆ ಪಕ್ಕದಲ್ಲಿ ಇದ್ದ ಗೇರು ತೋಟಕ್ಕೆ ಬೆಂಕಿ ಆವರಿಸಿ ಅಪಾರ ನಷ್ಟ ಉಂಟಾದ ಘಟನೆ ಇಂದು ( ಮಾ.3) ನಡೆದಿದೆ.

ಸ್ಥಳೀಯರಾದ ಕುಮಾರೇಶ, ವೇಣುಗೋಪಾಲ, ರಾಘವ ಹಾಗೂ ಗೀತಾ ರವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!