April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

ಕಣಿಯೂರು: ಕಣಿಯೂರು ಶ್ರೀ ಮಹಮ್ಮಾಯಿ ದೇವಸ್ಥಾನದ ಸಂಭ್ರಮ ಕ್ರೀಯೇಷನ್ ಅರ್ಪಿಸುವ ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ಎಂಬ ತುಳು ಭಕ್ತಿಗೀತೆಯನ್ನು ದರ್ಶನದ ಪಾಥ್ರಿಗಳಾದ ಬೊಮ್ಮಣ್ಣ ನಾಯ್ಕ ಮಾಚಾರು ಬಿಡುಗಡೆ ಮಾಡಿದರು.

ಸಾಹಿತ್ಯಗಾರ ನಿರಂಜನ್ ಗುರುವಾಯನಕೆರೆ, ಯುವ ಗಾಯಕ ಪ್ರದೀಪ್ ನಾಯ್ಕ ಕರಾಯ ಹಾಗೂ ಶರತ್ ನಾಯ್ಕ ಕೊರಂಟಾಜೆ ಸಂಕಲನ ಮಾಡಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ /ದುಗಾ೯ದೇವಿ ದೇವಸ್ಥಾನದಲ್ಲಿ ಮನೆ-ಮನೆಯಿಂದ ಅಡಕೆ ಸಂಗ್ರಹಣಾ ಅಭಿಯಾನ, ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನೆ ಹಾಗೂ ದೇವಸ್ಥಾನದ ಮುಖ ಮಂಟಪದ ಶಿಲಾನ್ಯಾಸ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya
error: Content is protected !!