23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

ನಾರಾವಿ: ಸೈಂಟ್ ಜೋಸೆಫ್ ಯುನಿವರ್ಸಿಟಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ರಸಾಯನಶಾಸ್ತ್ರ ಸಮ್ಮೇಳನದಲ್ಲಿ ಪ್ರಿಮಲ್ ನಿಶ್ಮಾ ರೊಡ್ರಿಗಸ್ ಕೆಮಿಕಲ್ ಸೈನ್ಸ್ ಸ್ ಫಾರ್ ಎ ಸಸ್ಟೈನೆಬಲ್ ಟುಮಾರೊ : ಸಿನರ್ಜಿ ಆಂಡ್ ಸೊಲ್ಯೂಷನ್ಸ್ ವಿಷಯದ ಕುರಿತು ಸಂಶೋಧನಾ ಲೇಖನ ಮಂಡಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯ ಅನಾಲಿಟಿಕಲ್ ಕೆಮಿಸ್ಟ್ರಿ ವಿಭಾಗದಲ್ಲಿ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದು ಸಾಧನೆಗೈದಿರುವ ಇವರು
ನಾರಾವಿ ನಿವಾಸಿಯ ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಹ ಶಿಕ್ಷಕಿ ಮಾರ್ಗರೆಟ್ ಪಿಂಟೋ ಹಾಗೂ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರಿನ ಇತಿಹಾಸ ವಿಭಾಗದ ಉಪನ್ಯಾಸಕ ವಿನ್ಸೆಂಟ್ ರೊಡ್ರಿಗಸ್ ದಂಪತಿಯ ಪುತ್ರಿ.

Related posts

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

Suddi Udaya
error: Content is protected !!