24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya
error: Content is protected !!