September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!