September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

ಉಜಿರೆ : ಉಜಿರೆ ಅನುಗ್ರಹ ಪಿ ಯು ಕಾಲೇಜಿನಲ್ಲಿ ಮಾರ್ಚ್ 03ರಂದು ತಡರಾತ್ರಿ ಕಳ್ಳತನ ನಡೆದ ಘಟನೆ ನಡೆದಿದೆ.

ಕಾಲೇಜಿನ ಕಚೇರಿಗೆ ನುಗ್ಗಿದ ಕಳ್ಳರು, ಹಣಕ್ಕಾಗಿ ಹುಡುಕಾಟ ನಡೆಸಿದ್ದು ಹಣ ಸಿಗದ ಹಿನ್ನೆಲೆ, ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿ , ಕೊನೆಗೆ ಸಿಸಿ ಕ್ಯಾಮೆರಾ ಎನ್ ವಿಆರ್, ಹಾರ್ಡ್ ಡಿಸ್ಕ್ ಕದ್ದೊಯ್ದಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಶ್ವಾನದಳವನ್ನು ಕರೆಸಿ ಪರಿಶೀಲನೆ ನಡೆಸಲಾಗಿದೆ. ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ.

Related posts

ಬಾವಂತಬೆಟ್ಟು ಬಾಬು ಶೆಟ್ಟಿ ನಿಧನ

Suddi Udaya

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!