September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

ಕಣಿಯೂರು: ಕಣಿಯೂರು ಶ್ರೀ ಮಹಮ್ಮಾಯಿ ದೇವಸ್ಥಾನದ ಸಂಭ್ರಮ ಕ್ರೀಯೇಷನ್ ಅರ್ಪಿಸುವ ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ಎಂಬ ತುಳು ಭಕ್ತಿಗೀತೆಯನ್ನು ದರ್ಶನದ ಪಾಥ್ರಿಗಳಾದ ಬೊಮ್ಮಣ್ಣ ನಾಯ್ಕ ಮಾಚಾರು ಬಿಡುಗಡೆ ಮಾಡಿದರು.

ಸಾಹಿತ್ಯಗಾರ ನಿರಂಜನ್ ಗುರುವಾಯನಕೆರೆ, ಯುವ ಗಾಯಕ ಪ್ರದೀಪ್ ನಾಯ್ಕ ಕರಾಯ ಹಾಗೂ ಶರತ್ ನಾಯ್ಕ ಕೊರಂಟಾಜೆ ಸಂಕಲನ ಮಾಡಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!