37.8 C
ಪುತ್ತೂರು, ಬೆಳ್ತಂಗಡಿ
March 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

ನಾರಾವಿ: ಸೈಂಟ್ ಜೋಸೆಫ್ ಯುನಿವರ್ಸಿಟಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ರಸಾಯನಶಾಸ್ತ್ರ ಸಮ್ಮೇಳನದಲ್ಲಿ ಪ್ರಿಮಲ್ ನಿಶ್ಮಾ ರೊಡ್ರಿಗಸ್ ಕೆಮಿಕಲ್ ಸೈನ್ಸ್ ಸ್ ಫಾರ್ ಎ ಸಸ್ಟೈನೆಬಲ್ ಟುಮಾರೊ : ಸಿನರ್ಜಿ ಆಂಡ್ ಸೊಲ್ಯೂಷನ್ಸ್ ವಿಷಯದ ಕುರಿತು ಸಂಶೋಧನಾ ಲೇಖನ ಮಂಡಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯ ಅನಾಲಿಟಿಕಲ್ ಕೆಮಿಸ್ಟ್ರಿ ವಿಭಾಗದಲ್ಲಿ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದು ಸಾಧನೆಗೈದಿರುವ ಇವರು
ನಾರಾವಿ ನಿವಾಸಿಯ ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಹ ಶಿಕ್ಷಕಿ ಮಾರ್ಗರೆಟ್ ಪಿಂಟೋ ಹಾಗೂ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರಿನ ಇತಿಹಾಸ ವಿಭಾಗದ ಉಪನ್ಯಾಸಕ ವಿನ್ಸೆಂಟ್ ರೊಡ್ರಿಗಸ್ ದಂಪತಿಯ ಪುತ್ರಿ.

Related posts

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!