24.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!