April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya
error: Content is protected !!