23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
error: Content is protected !!