22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ಉರುವಾಲು ಮಹಮ್ಮಾಯಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ಮಹಿಳಾ ಜೇಸಿ ವಿಭಾಗದಿಂದ “ತಾಯಿಯೊಂದಿಗೆ ನಾನು” ಫೋಟೋ ಸ್ಪರ್ಧೆ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya
error: Content is protected !!