23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya
error: Content is protected !!