25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ವಿಷಯ ಪ್ರಸ್ತಾಪಿಸಿದರು.

ಮೂಡದಲ್ಲಿ ಸಿಬ್ಬಂದಿಗಳು ಇಲ್ಲ. ವಿನ್ಯಾಸ ನಕ್ಷೆ ನೀಡಿದರೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಲು ಆಗುತ್ತದೆ. ಬೆಂಗಳೂರನ್ನು ಇಟ್ಟಕೊಂಡು ರಾಜ್ಯವನ್ನು ತುಲಣೆ ಮಾಡುವುದು ಬೇಡ. ಗ್ರಾಮದಲ್ಲಿ ಕಂದಾಯ ಇಲಾಖೆ ಕರ್ನ್ವ್ಷನ್ ಮಾಡಿರುವ ಜಾಗ. ಮನೆ ಕಟ್ಟಿರುವ ಜಾಗಗಳಿಗೆ ಫಾರ್ಮ-3ಎ ನೀಡಿ. ಈಗ ಡೋರ್ ನಂಬ್ರ ಸಿಕ್ಕಿದೆ ಸರಕಾರಕ್ಕೆ ತೆರಿಗೆ ಸಿಕ್ಕಿದೆ ಇದರಿಂದ ಏನು ಪ್ರಯೋಜನ. ಬೆಂಗಳೂರಿನಲ್ಲಿ ನಡೆಯುವ ಅವಾಂತರಗಳಿಗೆ ಗ್ರಾಮೀಣ ಪ್ರದೇಶದ ಸಣ್ಣ ಸೈಟ್‌ಗಳಿಗೆ ಅನ್ವಯ ಮಾಡಬೇಡಿ. ಅಂತವರಿಗೆ ವಿಶೇಷ ರಿಯಾಯಿತಿ ನೀಡಿ. ಫಾರ್ಮ್ ನಂಬ್ರ-3 ನೀಡಿ ಎಂದು ಒತ್ತಾಯಿಸಿದ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಈ ಬಗ್ಗೆ ಗಮನಹರಿಸಲಾಗುವುದು. ಎಲ್ಲ ಜನರ ಸಮಸ್ಯೆ ಬಗೆಹರಿಯಬೇಕು. ಸಲಹೆಯನ್ನು ಸ್ವೀಕರಿಸಲಾಗುವುದು ಎಂದು ಪೌರಡಳಿತ ಸಚಿವರು ಉತ್ತರಿಸಿದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವಿಶೇಷ ವರದಿಗಾರ ಶ್ರೀನಿವಾಸ ಎಂ ಸಿದ್ದಪಡಿಸಿದ ಸಂಶೋಧನಾ ವರದಿ ಬಿಡುಗಡೆ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya
error: Content is protected !!