September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

ಬೆಳ್ತಂಗಡಿ: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳಕೂಟ ಮಾ. 30 ನಡೆಯಲಿದ್ದು. ಇದರ ಪದಾಧಿಕಾರಿಗಳ ಸಭೆಯು ಮಾ. 3 ರಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್ ರ ಅಧ್ಯಕ್ಷತೆಯಲ್ಲಿ ಜರಗಿತು.

ಸುದೀರ್ಘ 31ವರ್ಷಗಳಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ದಿ. ಕೆ ವಸಂತ ಬಂಗೇರ ರವರು ಸೇವೆ ಸಲ್ಲಿಸಿದ್ದು. ಮುಂದಕ್ಕೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಆಯ್ಕೆ ಮಾಡಲಾಯಿತು. ಗೌರವ ಮಾರ್ಗದರ್ಶಕರಾಗಿ ಶ್ರೀಮತಿ ಸುಜಿತಾ ವಸಂತ ಬಂಗೇರ ರವರನ್ನು ಮತ್ತು ಅಧ್ಯಕ್ಷರನ್ನಾಗಿ ನಿತೀಶ್ ಹೆಚ್ ಕೋಟ್ಯಾನ್, ಕಾರ್ಯಾಧ್ಯಕ್ಷರಾಗಿ ಶೇಖರ್ ಕುಕ್ಕೇಡಿ, ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು,ಕೋಶಾಧಿಕಾರಿ ಅಶೋಕ್ ಪಾಣೂರು ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya
error: Content is protected !!