30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

ಉಜಿರೆ : ಉಜಿರೆ ಅನುಗ್ರಹ ಪಿ ಯು ಕಾಲೇಜಿನಲ್ಲಿ ಮಾರ್ಚ್ 03ರಂದು ತಡರಾತ್ರಿ ಕಳ್ಳತನ ನಡೆದ ಘಟನೆ ನಡೆದಿದೆ.

ಕಾಲೇಜಿನ ಕಚೇರಿಗೆ ನುಗ್ಗಿದ ಕಳ್ಳರು, ಹಣಕ್ಕಾಗಿ ಹುಡುಕಾಟ ನಡೆಸಿದ್ದು ಹಣ ಸಿಗದ ಹಿನ್ನೆಲೆ, ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿ , ಕೊನೆಗೆ ಸಿಸಿ ಕ್ಯಾಮೆರಾ ಎನ್ ವಿಆರ್, ಹಾರ್ಡ್ ಡಿಸ್ಕ್ ಕದ್ದೊಯ್ದಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಶ್ವಾನದಳವನ್ನು ಕರೆಸಿ ಪರಿಶೀಲನೆ ನಡೆಸಲಾಗಿದೆ. ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ.

Related posts

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!