25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

ಕಣಿಯೂರು: ಕಣಿಯೂರು ಶ್ರೀ ಮಹಮ್ಮಾಯಿ ದೇವಸ್ಥಾನದ ಸಂಭ್ರಮ ಕ್ರೀಯೇಷನ್ ಅರ್ಪಿಸುವ ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ಎಂಬ ತುಳು ಭಕ್ತಿಗೀತೆಯನ್ನು ದರ್ಶನದ ಪಾಥ್ರಿಗಳಾದ ಬೊಮ್ಮಣ್ಣ ನಾಯ್ಕ ಮಾಚಾರು ಬಿಡುಗಡೆ ಮಾಡಿದರು.

ಸಾಹಿತ್ಯಗಾರ ನಿರಂಜನ್ ಗುರುವಾಯನಕೆರೆ, ಯುವ ಗಾಯಕ ಪ್ರದೀಪ್ ನಾಯ್ಕ ಕರಾಯ ಹಾಗೂ ಶರತ್ ನಾಯ್ಕ ಕೊರಂಟಾಜೆ ಸಂಕಲನ ಮಾಡಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya

ಪೋಲಿಸ್ ಇಲಾಖೆಯಲ್ಲಿ ಎ ಎಸ್ ಐ ಯಾಗಿ ಸೇವಾ ನಿವೃತ್ತಿ ಹೊಂದಿದ ಸ್ಯಾಮುವೆಲ್ ಎಂ.ಐ. ನೆಲ್ಯಾಡಿರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya
error: Content is protected !!