23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

ಕಣಿಯೂರು: ಕಣಿಯೂರು ಶ್ರೀ ಮಹಮ್ಮಾಯಿ ದೇವಸ್ಥಾನದ ಸಂಭ್ರಮ ಕ್ರೀಯೇಷನ್ ಅರ್ಪಿಸುವ ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ಎಂಬ ತುಳು ಭಕ್ತಿಗೀತೆಯನ್ನು ದರ್ಶನದ ಪಾಥ್ರಿಗಳಾದ ಬೊಮ್ಮಣ್ಣ ನಾಯ್ಕ ಮಾಚಾರು ಬಿಡುಗಡೆ ಮಾಡಿದರು.

ಸಾಹಿತ್ಯಗಾರ ನಿರಂಜನ್ ಗುರುವಾಯನಕೆರೆ, ಯುವ ಗಾಯಕ ಪ್ರದೀಪ್ ನಾಯ್ಕ ಕರಾಯ ಹಾಗೂ ಶರತ್ ನಾಯ್ಕ ಕೊರಂಟಾಜೆ ಸಂಕಲನ ಮಾಡಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya
error: Content is protected !!