25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!