26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆ ಪ್ರಾರಂಭೋತ್ಸವ

Suddi Udaya
error: Content is protected !!