23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya
error: Content is protected !!