July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!