September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

ಬೆಳ್ತಂಗಡಿ:ಫೆ. 28 ರಂದು ಸಂಜೆ ಬೆಳ್ತಂಗಡಿ ಪರಿಸರದಲ್ಲಿ ಮುಹಮ್ಮದ್ ಬಂದಾರು ರವರ ಮೊಬೈಲ್ ಕಳೆದು ಹೋಗಿದ್ದು, ಮಾ.3 ರಂದು ಸಂತೆಕಟ್ಟೆ ಬಳಿ ಇರುವ ಗಣೇಶ್ ಮೆಡಿಕಲ್ ಮಾಲೀಕರು ಕಳೆದುಕೊಂಡರ ಮೊಬೈಲ್ ನಿಂದ ಬರುತ್ತಿದ್ದ ಕರೆ ಸ್ವೀಕರಿಸಿ ನಿಮ್ಮ ಮೋಬೈಲ್ ಯಾರೋ ಇಲ್ಲಿ ಕೊಟ್ಟಿರುವ ವಿಷಯ ತಿಳಿಸಿದರು. ಕೂಡಲೇ ಮುಹಮ್ಮದ್ ರವರು ಬೆಳ್ತಂಗಡಿ ಹೋಗಿ ಮೊಬೈಲ್ ಪಡೆದುಕೊಂಡಿದ್ದಾರೆ. ಗಣೇಶ್ ಮೆಡಿಕಲ್ ಮಾಲೀಕರ ಈ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Related posts

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಮಚ್ಚಿನದಲ್ಲಿ ಚಿರತೆ ಓಡಾಟ: ಜನರಲ್ಲಿ ಆತಂಕ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya
error: Content is protected !!