25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ: ಬಿ-ಖಾತೆಯಿಂದ ಸರಕಾರಕ್ಕೆ ತೆರಿಗೆ ಬರುತ್ತಿದೆ ಹೊರತು ಮನೆ ಕಟ್ಟಲು ಪರವಾನಿಗೆ, ಬ್ಯಾಂಕ್ ಸಾಲ ಪಡೆಯಲು, ಜಾಗ ಮಾರಾಟ ಮಾಡಲು ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ರಾಜ್ಯದ ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು ಮಂಗಳವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಬಿ-ಖಾತೆಯಿಂದ ಆಗುತ್ತಿರುವ ತೊಂದರೆ ಕುರಿತು ವಿಷಯ ಪ್ರಸ್ತಾಪಿಸಿದರು.

ಮೂಡದಲ್ಲಿ ಸಿಬ್ಬಂದಿಗಳು ಇಲ್ಲ. ವಿನ್ಯಾಸ ನಕ್ಷೆ ನೀಡಿದರೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಲು ಆಗುತ್ತದೆ. ಬೆಂಗಳೂರನ್ನು ಇಟ್ಟಕೊಂಡು ರಾಜ್ಯವನ್ನು ತುಲಣೆ ಮಾಡುವುದು ಬೇಡ. ಗ್ರಾಮದಲ್ಲಿ ಕಂದಾಯ ಇಲಾಖೆ ಕರ್ನ್ವ್ಷನ್ ಮಾಡಿರುವ ಜಾಗ. ಮನೆ ಕಟ್ಟಿರುವ ಜಾಗಗಳಿಗೆ ಫಾರ್ಮ-3ಎ ನೀಡಿ. ಈಗ ಡೋರ್ ನಂಬ್ರ ಸಿಕ್ಕಿದೆ ಸರಕಾರಕ್ಕೆ ತೆರಿಗೆ ಸಿಕ್ಕಿದೆ ಇದರಿಂದ ಏನು ಪ್ರಯೋಜನ. ಬೆಂಗಳೂರಿನಲ್ಲಿ ನಡೆಯುವ ಅವಾಂತರಗಳಿಗೆ ಗ್ರಾಮೀಣ ಪ್ರದೇಶದ ಸಣ್ಣ ಸೈಟ್‌ಗಳಿಗೆ ಅನ್ವಯ ಮಾಡಬೇಡಿ. ಅಂತವರಿಗೆ ವಿಶೇಷ ರಿಯಾಯಿತಿ ನೀಡಿ. ಫಾರ್ಮ್ ನಂಬ್ರ-3 ನೀಡಿ ಎಂದು ಒತ್ತಾಯಿಸಿದ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಈ ಬಗ್ಗೆ ಗಮನಹರಿಸಲಾಗುವುದು. ಎಲ್ಲ ಜನರ ಸಮಸ್ಯೆ ಬಗೆಹರಿಯಬೇಕು. ಸಲಹೆಯನ್ನು ಸ್ವೀಕರಿಸಲಾಗುವುದು ಎಂದು ಪೌರಡಳಿತ ಸಚಿವರು ಉತ್ತರಿಸಿದರು.

Related posts

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya
error: Content is protected !!