September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

ಬೆಳ್ತಂಗಡಿ: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳಕೂಟ ಮಾ. 30 ನಡೆಯಲಿದ್ದು. ಇದರ ಪದಾಧಿಕಾರಿಗಳ ಸಭೆಯು ಮಾ. 3 ರಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್ ರ ಅಧ್ಯಕ್ಷತೆಯಲ್ಲಿ ಜರಗಿತು.

ಸುದೀರ್ಘ 31ವರ್ಷಗಳಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ದಿ. ಕೆ ವಸಂತ ಬಂಗೇರ ರವರು ಸೇವೆ ಸಲ್ಲಿಸಿದ್ದು. ಮುಂದಕ್ಕೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರನ್ನು ಆಯ್ಕೆ ಮಾಡಲಾಯಿತು. ಗೌರವ ಮಾರ್ಗದರ್ಶಕರಾಗಿ ಶ್ರೀಮತಿ ಸುಜಿತಾ ವಸಂತ ಬಂಗೇರ ರವರನ್ನು ಮತ್ತು ಅಧ್ಯಕ್ಷರನ್ನಾಗಿ ನಿತೀಶ್ ಹೆಚ್ ಕೋಟ್ಯಾನ್, ಕಾರ್ಯಾಧ್ಯಕ್ಷರಾಗಿ ಶೇಖರ್ ಕುಕ್ಕೇಡಿ, ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಭರತರಾಜ್ ಜೈನ್ ಪಾಪುದಡ್ಕಗುತ್ತು,ಕೋಶಾಧಿಕಾರಿ ಅಶೋಕ್ ಪಾಣೂರು ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya
error: Content is protected !!