25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯಕ್ಕೆ ಫೆ.18 ರಂದು ನೂತನ ವ್ಯವಸ್ಥಾಪನ ಸಮಿತಿಯನ್ನು ನೇಮಕಗೊಳಿಸಿ ನೀಡಿದ ಆದೇಶವನ್ನು ಮಾರ್ಪಡಿಸಿ 9 ಮಂದಿಯನ್ನು ನೇಮಕಗೊಳಿಸಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮರು ಆದೇಶ ನೀಡಿದೆ.

ವ್ಯವಸ್ಥಾಪನಾ ಸಮಿತಿಗೆ ನೇಮಕಗೊಂಡ ಸದಸ್ಯರ ವಿವರ: ಪರಿಶಿಷ್ಟ ಜಾತಿ ಸ್ಥಾನದಿಂದ ಹರಿಶ್ಚಂದ್ರ ಉಪ್ಪರಪಲಿಕೆ ಕೊಕ್ಕಡ, ಮಹಿಳಾ ಸ್ಥಾನದಿಂದ ಸಿನಿ ತಂಡಶೇರಿ ಕೊಕ್ಕಡ, ಲೋಕೇಶ್ವರಿ ವಿನಯಚಂದ್ರ ವಳಂಬ್ರ ಕಡಿರುದ್ಯಾವರ, ಸಾಮಾನ್ಯ ಸ್ಥಾನದಿಂದ ಗಣೇಶ್ ಕಾಶಿ ಕಾಶಿಹೌಸ್ ಕೊಕ್ಕಡ, ಸುಬ್ರಹ್ಮಣ್ಯ ಶಬರಾಯ ವಿಶ್ವಂಬರ ಮನೆ ಕೊಕ್ಕಡ, ವಿಶ್ವನಾಥ ಕೆ. ಕೊಲಾಜೆ ಕೊಕ್ಕಡ, ಪ್ರಮೋದ್ ಕುಮಾರ್ ಶೆಟ್ಟಿ ಎಂತಿಮರ್, ಪ್ರಶಾಂತ್ ಕುಮಾರ್ ಶಾಂತಿಜೆ ಮನೆ ಕೊಕ್ರಾಡಿ ಹಾಗೂ ಪ್ರಧಾನ ಅರ್ಚಕ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಾರೆ.

ಈ ಹಿಂದಿನ ಆದೇಶದಲ್ಲಿದ್ದ ಪ್ರಶಾಂತ್ ರೈ ಅರಂತಬೈಲು ಗೋಳಿತೊಟ್ಟು ಹಾಗೂ ಉದಯ ಶಂಕರ್ ಶೆಟ್ಟಿ ಅರಿಯಡ್ಕ ಮನೆ ಪುತ್ತೂರು ಇವರನ್ನು ಕೈಬಿಟ್ಟು ಹೊಸ ಆದೇಶದಲ್ಲಿ ಇಬ್ಬರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಮರು ಆದೇಶ ಮಾಡಲಾಗಿದೆ.

Related posts

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಆಶಕ್ತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya
error: Content is protected !!