27.1 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳ್ತಂಗಡಿ ಪೇಟೆ, ಕುತ್ಯಾರು, ಲಾಯಿಲ, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು ರಸ್ತೆ, ಕೊಯ್ಯೂರು ಕ್ರಾಸ್, ಪಡ್ಡಾಡಿ, ಮಂಜೊಟ್ಟಿ, ನಾವೂರು, ಕೇಳ್ತಾಜೆ, ಹಳೆಕೋಟೆ, ಮೇಲಂತಬೆಟ್ಟು, ವಾಣಿ ಶಾಲೆ, ಜೈನಬಸದಿ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30ರ ತನಕ ವಿದ್ಯುತ್ ನಿಲುಗಡೆ ಹಾಗೂ


ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ ಹೊಸ 11 ಕೆವಿ ಅಂಡೆತಡ್ಕ ಫೀಡರನ್ನು ಚಾಲನೆಗೊಳಿಸುವ ಸಲುವಾಗಿ ಕರಾಯ ೧೧೦/೩೩/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ 11 ಕೆವಿ ಕಲ್ಲೇರಿ ಟೌನ್, ಉಪ್ಪಿನಂಗಡಿ ಟೌನ್, ಕೆಮ್ಮಾರ, ಪದ್ಮುಂಜ ಹಾಗೂ ಮುಗೇರಡ್ಕ ಫೀಡರುಗಳಲ್ಲಿ ಬೆಳಿಗ್ಗೆ 10.00ರಿಂದ ಮಧ್ಯಾಹ್ನ 2.00 ರ ತನಕ ಮಾ.6 ರಂದು ವಿದ್ಯುತ್ ನಿಲುಗಡೆಯಾಗಲಿದೆ.

Related posts

ಫೆ.15-22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಪೂರ್ವಭಾವಿ ಸಭೆ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
error: Content is protected !!