September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳ್ತಂಗಡಿ ಪೇಟೆ, ಕುತ್ಯಾರು, ಲಾಯಿಲ, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು ರಸ್ತೆ, ಕೊಯ್ಯೂರು ಕ್ರಾಸ್, ಪಡ್ಡಾಡಿ, ಮಂಜೊಟ್ಟಿ, ನಾವೂರು, ಕೇಳ್ತಾಜೆ, ಹಳೆಕೋಟೆ, ಮೇಲಂತಬೆಟ್ಟು, ವಾಣಿ ಶಾಲೆ, ಜೈನಬಸದಿ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30ರ ತನಕ ವಿದ್ಯುತ್ ನಿಲುಗಡೆ ಹಾಗೂ


ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ ಹೊಸ 11 ಕೆವಿ ಅಂಡೆತಡ್ಕ ಫೀಡರನ್ನು ಚಾಲನೆಗೊಳಿಸುವ ಸಲುವಾಗಿ ಕರಾಯ ೧೧೦/೩೩/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ 11 ಕೆವಿ ಕಲ್ಲೇರಿ ಟೌನ್, ಉಪ್ಪಿನಂಗಡಿ ಟೌನ್, ಕೆಮ್ಮಾರ, ಪದ್ಮುಂಜ ಹಾಗೂ ಮುಗೇರಡ್ಕ ಫೀಡರುಗಳಲ್ಲಿ ಬೆಳಿಗ್ಗೆ 10.00ರಿಂದ ಮಧ್ಯಾಹ್ನ 2.00 ರ ತನಕ ಮಾ.6 ರಂದು ವಿದ್ಯುತ್ ನಿಲುಗಡೆಯಾಗಲಿದೆ.

Related posts

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya
error: Content is protected !!