ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಮಾ.4 ರಂದು ಗ್ರಾ.ಪಂ. ಅಧ್ಯಕ್ಷೆ ವಿಮಲ ಅವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಜಗದೀಪ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಸದಸ್ಯರು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಮತ್ತು ಕೃಷಿ ಸಖಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಿಬ್ಬಂದಿ ವಂದನಾ ಬಳ್ಳಾಲ್ ವರದಿ ವಾಚಿಸಿದರು. ಲೆಕ್ಕ ಸಹಾಯಕಿ ಪ್ರಮಿಳಾ ಅನುಪಾಲನಾ ವರದಿ ಮಂಡಿಸಿದರು. ಪಿಡಿಓ ದಿನೇಶ್ ಸ್ವಾಗತಿಸಿ, ಡಾ.ದೇವಿ ಪ್ರಸಾದ್ ಬೊಲ್ಮ ಕಳೆದ ಗ್ರಾಮ ಸಭೆಯ ನಡಾವಳಿ ವಾಚಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನ ಅಸಕ್ತ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya
error: Content is protected !!