26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಮಾ.4 ರಂದು ಗ್ರಾ.ಪಂ. ಅಧ್ಯಕ್ಷೆ ವಿಮಲ ಅವರ ಅಧ್ಯಕ್ಷತೆಯಲ್ಲಿ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಜಗದೀಪ್ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ಮುನ್ನಡೆಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು. ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್, ಸದಸ್ಯರು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಪಶು ಮತ್ತು ಕೃಷಿ ಸಖಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಿಬ್ಬಂದಿ ವಂದನಾ ಬಳ್ಳಾಲ್ ವರದಿ ವಾಚಿಸಿದರು. ಲೆಕ್ಕ ಸಹಾಯಕಿ ಪ್ರಮಿಳಾ ಅನುಪಾಲನಾ ವರದಿ ಮಂಡಿಸಿದರು. ಪಿಡಿಓ ದಿನೇಶ್ ಸ್ವಾಗತಿಸಿ, ಡಾ.ದೇವಿ ಪ್ರಸಾದ್ ಬೊಲ್ಮ ಕಳೆದ ಗ್ರಾಮ ಸಭೆಯ ನಡಾವಳಿ ವಾಚಿಸಿ, ಕಾರ್ಯಕ್ರಮ ನಿರ್ವಹಿಸಿದರು.

Related posts

ಸಾವ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ ಅವರಿಗೆ ಕ್ಷೀರರತ್ನ ಪ್ರಶಸ್ತಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನಾರೋಗ್ಯದಲ್ಲಿರುವ ಗ್ರಾಮ ಪಂಚಾಯತ್ ನೌಕರರಿಗೆ ರೂ.35 ಸಾವಿರ ಆರ್ಥಿಕ ನೆರವು ಹಾಗೂ ಪಡಿತರ ವಿತರಣೆ

Suddi Udaya
error: Content is protected !!