March 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳ್ತಂಗಡಿ ಪೇಟೆ, ಕುತ್ಯಾರು, ಲಾಯಿಲ, ಸಂತೆಕಟ್ಟೆ, ಜ್ಯೂನಿಯರ್ ಕಾಲೇಜು ರಸ್ತೆ, ಕೊಯ್ಯೂರು ಕ್ರಾಸ್, ಪಡ್ಡಾಡಿ, ಮಂಜೊಟ್ಟಿ, ನಾವೂರು, ಕೇಳ್ತಾಜೆ, ಹಳೆಕೋಟೆ, ಮೇಲಂತಬೆಟ್ಟು, ವಾಣಿ ಶಾಲೆ, ಜೈನಬಸದಿ, ಚರ್ಚ್ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30ರ ತನಕ ವಿದ್ಯುತ್ ನಿಲುಗಡೆ ಹಾಗೂ


ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ ಹೊಸ 11 ಕೆವಿ ಅಂಡೆತಡ್ಕ ಫೀಡರನ್ನು ಚಾಲನೆಗೊಳಿಸುವ ಸಲುವಾಗಿ ಕರಾಯ ೧೧೦/೩೩/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ 11 ಕೆವಿ ಕಲ್ಲೇರಿ ಟೌನ್, ಉಪ್ಪಿನಂಗಡಿ ಟೌನ್, ಕೆಮ್ಮಾರ, ಪದ್ಮುಂಜ ಹಾಗೂ ಮುಗೇರಡ್ಕ ಫೀಡರುಗಳಲ್ಲಿ ಬೆಳಿಗ್ಗೆ 10.00ರಿಂದ ಮಧ್ಯಾಹ್ನ 2.00 ರ ತನಕ ಮಾ.6 ರಂದು ವಿದ್ಯುತ್ ನಿಲುಗಡೆಯಾಗಲಿದೆ.

Related posts

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!