24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

ಸುಲ್ಕೇರಿ ಗ್ರಾಮ ಪಂಚಾಯತ್ ನ ನೂತನ ಸಭಾಂಗಣದಲ್ಲಿ 2024- 25ನೇ ಸಾಲಿನ ವಿಶೇಷಚೇತನರ ಸಮನ್ವಯ ಗ್ರಾಮಸಭೆಯನ್ನು ಮಾ.04 ರಂದು ಗ್ರಾಮ ಪಂಚಾಯತ್ ನ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ. ಪಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. 2024 – 25ನೇ ಸಾಲಿನ ವಿಶೇಷಚೇತನರ ಕುರಿತಾದ ವಾರ್ಷಿಕ ವರದಿಯನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಕು.ಸುಪ್ರಿಯ ವಾಚಿಸಿದರು.

ವಿಶೇಷಚೇತನರ ಸಮನ್ವಯ ಗ್ರಾಮಸಭೆಯಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿ, ಕುದ್ಯಾಡಿ, ನಾವರ ಗ್ರಾಮಗಳ ವೀಶೇಷಚೇತನರು ಹಾಜರಿದ್ದರು.
ಸಭೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಕು.ಸುಪ್ರಿಯ ಇವರು ವಿಶೇಷಚೇತನರಿಗೆ ಸರಕಾರದಿಂದ ಹಾಗೂ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಗಾಯತ್ರಿ. ಪಿ ಇವರು ಗ್ರಾಮ ಪಂಚಾಯತ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.


ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಕು.ಸುಪ್ರಿಯ ನಿರೂಪಿಸಿ , ಸ್ವಾಗತಿಸಿದರು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಯ ಶ್ರೀಮತಿ ಗಾಯತ್ರಿ. ಪಿ ಧನ್ಯವಾದವಿತ್ತರು.

Related posts

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya
error: Content is protected !!