23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

ಬೆಳ್ತಂಗಡಿ: ಸುದೀರ್ಘ 36 ವರ್ಷಗಳ ಕಾಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ ಗಂಗಾಧರ ಬಳಂಜರವರು ಸೇವೆಯಿಂದ ಫೆ.28 ರಂದು ನಿವೃತ್ತಿ ಹೊಂದಿದ್ದಾರೆ.1989 ರಲ್ಲಿ ಗಂಗಾಧರ ಅವರು ಕರ್ತವ್ಯಕ್ಕೆ ಹಾಜರಾಗಿ ಪ್ರಾರಂಭದಲ್ಲಿ ಮಂಗಳೂರು ವಿಭಾಗಕ್ಕೆ ನಿಯೋಜನೆಗೊಂಡರು.

ನಂತರ ಹಾಸನ ವಿಭಾಗ, ಮೈಸೂರು ನಗರ ಸಾರಿಗೆ ವಿಭಾಗ ಮಂಗಳೂರು ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ ಏಳು ತಿಂಗಳ ಹಿಂದೆ ಭಡ್ತಿ ಗೊಂಡು ಪುತ್ತೂರು ವಿಭಾಗಕ್ಕೆ ನಿಯೋಜನೆಗೊಂಡಿರುತ್ತಾರೆ.ಮೈಸೂರು ನಗರದಲ್ಲಿ ಗ್ರಾಮಾಂತರ ಬಸ್ ನಿಲ್ದಾಣ,ಕುವೆಂಪುನಗರ ಬಸ್ ನಿಲ್ದಾಣ ಮತ್ತು ನಗರ ಸಾರಿಗೆ ಬಸ್ ನಿಲ್ದಾಣಗಳು ಇವರ ಮೇಲ್ವಿಚಾರಣೆಯಲ್ಲಿ ನಿರ್ಮಾಣವಾಗಿರುತದೆ.

ಹಾಸನದಲ್ಲಿ ಹೈಟೆಕ್ ನಗರ ಸಾರಿಗೆ ಬಸ್ ನಿಲ್ದಾಣ, ಸುಬ್ರಮಣ್ಯ, ಸುಳ್ಯ, ವಿಟ್ಲ, ಉಡುಪಿ ಹಾಗೂ ಬೈಂದೂರುನಲ್ಲಿ ಇವರ ಮಲ್ವಿಚಾರಣೆಯಲ್ಲಿ ಬಸ್ ನಿಲ್ದಾಣಗಳು ನಿರ್ಮಾಣವಾಗಿರುತದೆ. ಇವರು ಬಳಂಜ ಗ್ರಾಮದ ಪರಾರಿ ನಿವಾಸಿಯಾಗಿದ್ದು,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಸದಸ್ಯ. ಪ್ರಸ್ತುತ ಮಂಗಳೂರಿನಲ್ಲಿ ಪತ್ನಿ ವಿಜಯಲಕ್ಷ್ಮಿ, ಪುತ್ರ ಚಿರಂತ್ ರವರೊಂದಿಗೆ ವಾಸವಾಗಿದ್ದಾರೆ.

Related posts

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya
error: Content is protected !!