41.3 C
ಪುತ್ತೂರು, ಬೆಳ್ತಂಗಡಿ
April 29, 2025
Uncategorized

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.

ಪದ್ಮನಾಭ ಮಾಣಿಂಜ ರವರ ಪಾರ್ಥೀವ ಶರೀರದ ಅಂತಿಮ ದರ್ಶನ ಮಂಗಳೂರಿನ ಬಲ್ಮಠದ ಇಂದುಪದ್ಮ ನಿವಾಸದಲ್ಲಿ ನಡೆಯಿತು.ತದನಂತರ ಪುಂಜಾಲಕಟ್ಟೆ ಮಾಣಿಂಜದಲ್ಲಿ ಸ್ವಗೃಹದಲ್ಲಿ 4 ಗಂಟೆಯ ತನಕ ಅಂತಿಮ ದರ್ಶನ ನಡೆದು ಅಂತಿಮ ವಿಧಿ ವಿಧಾನಗಳು ನಡೆಯಲಿದೆ.

Related posts

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya
error: Content is protected !!