23.6 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಳೆಂಜ ಎಸ್ ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಪೋಕ್ಸೋ ಪ್ರಕರಣ: ಸರಿಯಾದ ತನಿಖೆಯನ್ನು ಮಾಡಿ ಸತ್ಯಾಂಶವನ್ನು ಹೊರ ತರುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು: ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸನ್ನ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya
error: Content is protected !!