27.4 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya
error: Content is protected !!