July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಉಜಿರೆ ಅನುಗ್ರಹ ಶಾಲಾ ಪ್ರಾರಂಭೋತ್ಸವ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ಎ.19: ಅರಿಕೆಗುಡ್ಡೆ ಶ್ರೀ ವನದುರ್ಗಾ ಸಭಾಭವನ ಉದ್ಘಾಟನೆ

Suddi Udaya
error: Content is protected !!