23.5 C
ಪುತ್ತೂರು, ಬೆಳ್ತಂಗಡಿ
March 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

ಗುರುವಾಯನಕೆರೆ: ಕಳೆದ ವರ್ಷ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ಜೀರ್ಣೋದ್ಧಾರಗೊಂಡು ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನವು ವಿಜೃಂಭಣೆಯಿಂದ ನಡೆದು ಪ್ರಥಮ ವರ್ಷದ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ ಮಾ. 8 ರಂದು ನಡೆಯಲಿದೆ ಎಂದು ವಿಶ್ವೇಶ್ ಕಿಣಿ ತಿಳಿಸಿದ್ದಾರೆ.

ಬೆಳಿಗ್ಗೆ ಕಳಶ ತಂಬಿಲ ಪರ್ವ,ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ದೈವರಾಜ ಗುಳಿಗ ನೇಮೋತ್ಸವ ನಡೆಯಲಿದೆ.ನೇಮೋತ್ಸವಕ್ಕೆ ಸಹಾಯಾರ್ಥವಾಗಿ ಸೀಯಾಳ,ತೆಂಗಿನಕಾಯಿ ಪಾವತಿಸಬಹುದು ಎಂದವರು ತಿಳಿಸಿದರು.

Related posts

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya
error: Content is protected !!