25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಲಾಯಿಲ ಇದರ ಅಷ್ಠಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 20 ರಿಂದ 23ರವರೆಗೆ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ಮಾ.9ರಂದು ಸಂಜೆ 4 ಗಂಟೆಗೆ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯಲಿದೆ ಎಂದು ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ತಿಳಿಸಿದ್ದಾರೆ.ವರ್ಷಂಪ್ರತಿ ಹಲವಾರು ಕಾರ್ಯಕ್ರಮಗಳು ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯುತ್ತ ಬರುತ್ತಿದೆ.ಮುಂದೆ ಬರುವ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಪೂರ್ವಾಭಾವಿ ಸಭೆಯನ್ನು ಕೆರೆಯಲಾಗಿದೆ ಎಂದವರು ತಿಳಿಸಿದರು.

Related posts

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya

ನೀರ್ನಳ್ಳಿ ಗಣಪತಿಯವರಿಗೆ ಉಂಡೆಮನೆ ಗೌರವ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya
error: Content is protected !!