31.9 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.9: ಲಾಯಿಲ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದ ಅಷ್ಠಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಶ್ರೀ ಗುರುರಾಘವೇಂದ್ರ ಸ್ವಾಮಿ ಮಠ ಲಾಯಿಲ ಇದರ ಅಷ್ಠಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 20 ರಿಂದ 23ರವರೆಗೆ ಜರಗಲಿದ್ದು, ಇದರ ಪೂರ್ವಭಾವಿ ಸಭೆಯು ಮಾ.9ರಂದು ಸಂಜೆ 4 ಗಂಟೆಗೆ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯಲಿದೆ ಎಂದು ಸೇವಾ ಪ್ರತಿಷ್ಠಾನದ ಪದಾಧಿಕಾರಿಗಳು ತಿಳಿಸಿದ್ದಾರೆ.ವರ್ಷಂಪ್ರತಿ ಹಲವಾರು ಕಾರ್ಯಕ್ರಮಗಳು ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯುತ್ತ ಬರುತ್ತಿದೆ.ಮುಂದೆ ಬರುವ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಪೂರ್ವಾಭಾವಿ ಸಭೆಯನ್ನು ಕೆರೆಯಲಾಗಿದೆ ಎಂದವರು ತಿಳಿಸಿದರು.

Related posts

ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya
error: Content is protected !!