March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದ ಟ್ರಷ್ಟಿಗಳಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡು ದಕ್ಷ ಅಧಿಕಾರಿಯಾಗಿ ನಿವೃತ್ತಿ ಬಳಿಕ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆ ಗೈದು ಅಗಲಿದ ಪದ್ಮನಾಭ ಮಾಣಿಂಜ ಇವರಿಗೆ ಶ್ರೀ ರಾಮ ಕ್ಷೇತ್ರದ ಮಠಾಧೀಶ 1008 ಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸಂತಾಪ ಸೂಚಿಸಿ ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ಅಳದಂಗಡಿ ವಿಠಲದಾಸ್ ನಿಧನ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya
error: Content is protected !!