24.2 C
ಪುತ್ತೂರು, ಬೆಳ್ತಂಗಡಿ
June 14, 2025
Uncategorized

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದ ಇಂದಿಗೂ ಸಾಮಾಜಿಕ ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಕೊಡುಗೆ ಸಲ್ಲಿಸುತ್ತಿರುವ ಹೆಗ್ಗಡೆ ಸಮಾಜದ ಜನತೆಗಾಗಿ ಪ್ರಪ್ರಥಮ ಬಾರಿಗೆ ಮಾಸಿಕ ಪತ್ರಿಕೆಯೊಂದು ಪ್ರಾರಂಭವಾಗಿ ಉತ್ತಮ ಪ್ರತಿಕ್ರೀಯೆ ಪಡೆಯುತ್ತಿದೆ.

ಹೆಗ್ಗಡೆ ವೆಲ್ಫೇರ್ ಫೋರಮ್ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ಬಳಂಜ ಮೂಲಕ ಮೂಡಿಬಂದಿರುವ ಪ್ರಸ್ತುತ ಮಾಸಿಕದಲ್ಲಿ ಕಲಾಜಗತ್ತು ಚಿಣ್ಣರ ಬಿಂಬದ ರೂವಾರಿ ಡಾ ಸುರೇಂದ್ರ ಕುಮಾರ್ ಹೆಗ್ಡೆ , ಆಳ್ವಾಸ್ ಸಾಂಸ್ಕೃತಿಕ ಪ್ರತಿಷ್ಠಾನದ ಉಪನ್ಯಾಸಕಿ ಡಾ. ಸುಲತಾ ಹೆಗ್ಡೆ, ಕಾರ್ಕಳ SVT ವಿದ್ಯಾಸಂಸ್ಥೆಯ ನಿಕಟಪೂರ್ವ ಪ್ರಾಂಶುಪಾಲೆ ಶ್ರೀಮತಿ ಮಿತ್ರಪ್ರಭಾ ಹೆಗ್ಡೆ, ಹಿರಿಯಡ್ಕ ಮೇಳದ ಹಿರಿಯ ಪ್ರಧಾನ ಭಾಗವತ ಸುಜಯ್ ಹೆಗ್ಡೆ ಕುತ್ಲೂರು, ಮುಂಬೈ ಕನ್ನಡ ಸಂಘಟನೆಯ ರವಿ ಹೆಗ್ಡೆ ಹೆರ್ಮುಂಡೆ, ಕನ್ನಡ ಚಲನಚಿತ್ರ ನಿರ್ದೇಶಕ ಕಿಶೋರ್ ಮೂಡುಬಿದಿರೆ ಸೇರಿದಂತೆ ಅನೇಕ ಖ್ಯಾತನಾಮರ ಲೇಖನದೊಂದಿಗೆ ಆರಂಭಗೊಂಡ ಪ್ರೇರಣಾ ಹೆಗ್ಗಡೆ ವಾಹಿನಿ ಪ್ರಾಯೋಗಿಕ ಸಂಚಿಕೆಯ ಯಶಸ್ಸಿನೊಂದಿಗೆ ಮಾರ್ಚ್ 30ನೇ ತಾರೀಖಿಗೆ ವಿದ್ಯುಕ್ತವಾಗಿ ಚಾಲನೆಗೊಳ್ಳಲಿದೆ.

ಹೆಗ್ಗಡೆ ಸಮಾಜದ ಯುವ ತಂಡದಿಂದ ಪ್ರಾರಂಭಗೊಂಡ ಪ್ರೇರಣಾ ಹೆಗ್ಗಡೆ ವಾಹಿನಿ heggadevahini.com ವೆಬ್ ಸೈಟ್ ಮೂಲಕವೂ ಲಭ್ಯವಿದ್ದು ಮಾರ್ಚ್ 30ರಂದು ಮೊಬೈಲ್ ಅಪ್ಲಿಕೇಶನ್ ಉದ್ಘಾಟನೆಗೊಳ್ಳಲಿದೆ.

Related posts

ಕಲ್ಲೇರಿ ವಿನಾಯಕ ನಗರದಲ್ಲಿ ಐಸಿರಿ ಮಹಿಳಾ ಮಂಡಳಿಯ ಉದ್ಘಾಟನೆ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!