32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ, ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ ಮಾ.5ರಿಂದ 31ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ 10,000/- ರೂ. ರಿಯಾಯಿತಿ. ಒಂದು ಕೆ.ಜಿ ಬೆಳ್ಳಿ ಖರೀದಿಯ ಮೇಲೆ 5000/- ರೂ. ರಿಯಾಯಿತಿ. ಹಳೆಯ ಚಿನ್ನದ ವಿನಿಮಯದಲ್ಲಿ ಶೇ.0 ಕಡಿತವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದ್ದಾರೆ.

Related posts

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya
error: Content is protected !!