April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ, ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ ಮಾ.5ರಿಂದ 31ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ 10,000/- ರೂ. ರಿಯಾಯಿತಿ. ಒಂದು ಕೆ.ಜಿ ಬೆಳ್ಳಿ ಖರೀದಿಯ ಮೇಲೆ 5000/- ರೂ. ರಿಯಾಯಿತಿ. ಹಳೆಯ ಚಿನ್ನದ ವಿನಿಮಯದಲ್ಲಿ ಶೇ.0 ಕಡಿತವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದ್ದಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya
error: Content is protected !!