22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ, ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ ಮಾ.5ರಿಂದ 31ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ 10,000/- ರೂ. ರಿಯಾಯಿತಿ. ಒಂದು ಕೆ.ಜಿ ಬೆಳ್ಳಿ ಖರೀದಿಯ ಮೇಲೆ 5000/- ರೂ. ರಿಯಾಯಿತಿ. ಹಳೆಯ ಚಿನ್ನದ ವಿನಿಮಯದಲ್ಲಿ ಶೇ.0 ಕಡಿತವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya
error: Content is protected !!