September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ, ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ ಮಾ.5ರಿಂದ 31ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ 10,000/- ರೂ. ರಿಯಾಯಿತಿ. ಒಂದು ಕೆ.ಜಿ ಬೆಳ್ಳಿ ಖರೀದಿಯ ಮೇಲೆ 5000/- ರೂ. ರಿಯಾಯಿತಿ. ಹಳೆಯ ಚಿನ್ನದ ವಿನಿಮಯದಲ್ಲಿ ಶೇ.0 ಕಡಿತವಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಗೇರುಕಟ್ಟೆ ಮನ್‌ಶರ್ ಕ್ಯಾಂಪಸ್‌ನಲ್ಲಿ ಪ.ಪೂ ವಿಜ್ಞಾನ ವಿಭಾಗ ಆರಂಭಿಸಲು ಸರಕಾರದಿಂದ ಅಧಿಕೃತ ಅನುಮೋದನೆ

Suddi Udaya

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!