24.6 C
ಪುತ್ತೂರು, ಬೆಳ್ತಂಗಡಿ
June 14, 2025
Uncategorized

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.

ಪದ್ಮನಾಭ ಮಾಣಿಂಜ ರವರ ಪಾರ್ಥೀವ ಶರೀರದ ಅಂತಿಮ ದರ್ಶನ ಮಂಗಳೂರಿನ ಬಲ್ಮಠದ ಇಂದುಪದ್ಮ ನಿವಾಸದಲ್ಲಿ ನಡೆಯಿತು.ತದನಂತರ ಪುಂಜಾಲಕಟ್ಟೆ ಮಾಣಿಂಜದಲ್ಲಿ ಸ್ವಗೃಹದಲ್ಲಿ 4 ಗಂಟೆಯ ತನಕ ಅಂತಿಮ ದರ್ಶನ ನಡೆದು ಅಂತಿಮ ವಿಧಿ ವಿಧಾನಗಳು ನಡೆಯಲಿದೆ.

Related posts

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya
error: Content is protected !!