March 12, 2025
Uncategorized

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ ವಿಧಿವಶರಾದರು.

ಪದ್ಮನಾಭ ಮಾಣಿಂಜ ರವರ ಪಾರ್ಥೀವ ಶರೀರದ ಅಂತಿಮ ದರ್ಶನ ಮಂಗಳೂರಿನ ಬಲ್ಮಠದ ಇಂದುಪದ್ಮ ನಿವಾಸದಲ್ಲಿ ನಡೆಯಿತು.ತದನಂತರ ಪುಂಜಾಲಕಟ್ಟೆ ಮಾಣಿಂಜದಲ್ಲಿ ಸ್ವಗೃಹದಲ್ಲಿ 4 ಗಂಟೆಯ ತನಕ ಅಂತಿಮ ದರ್ಶನ ನಡೆದು ಅಂತಿಮ ವಿಧಿ ವಿಧಾನಗಳು ನಡೆಯಲಿದೆ.

Related posts

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya
error: Content is protected !!