41.3 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾವಿನಕಟ್ಟೆ: ಸ್ವಾತಿ ಎಂ. ಶೆಟ್ಟಿರವರಿಗೆ ಬೆಸ್ಟ್ಔಟ್ ಗೋಯಿಂಗ್ ಸ್ಟೂಡೆಂಟ್ ಅವಾರ್ಡ್ ಪ್ರಶಸ್ತಿ

ಗೇರುಕಟ್ಟೆ : ಕಳಿಯ ಗ್ರಾಮದ ರೇಷ್ಮೆ ರೋಡ್ ಮಾವಿನಕಟ್ಟೆ ನಿವಾಸಿ ಕುಮಾರಿ ಸ್ವಾತಿ ಎಂ. ಶೆಟ್ಟಿ.ಯವರಿಗೆ ಬಿ.ಎಡ್ ಕೋರ್ಸ್‌ನಲ್ಲಿ2022-24ನೇ ವರ್ಷದ ಅತ್ಯುತ್ತಮ ಸಾಧನೆಗೆ ಬೆಸ್ಟ್ ಔಟ್ ಗೋಯಿಂಗ್ ಅವಾರ್ಡ್ ಲಭಿಸಿದೆ. ಮಾ.1 ರಂದು ಮಂಗಳೂರು ಪುರಭವನದಲ್ಲಿ ನಡೆದ ಡಾ.ಎಂ.ವಿ. ಶೆಟ್ಟಿ ಕಾಲೇಜು ಪದವಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು. ಮಂಗಳೂರು ಕಾವೂರು ಲೀಲಾವತಿ ಶೆಟ್ಟಿ ಕಾಲೇಜ್‌ನಲ್ಲಿ ೨ನೇ ವರ್ಷದ ಬಿ.ಎಡ್. ಕೋರ್ಸ್ ಮುಗಿಸಿದರು. ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಪದವಿ ಫ್ರೌಡ ಶಾಲೆ ಹಾಗೂ ಪುಂಜಾಲಕಟ್ಟೆ ಪದವಿ ಪೂರ್ವ ಕಾಲೇಜು ಶಿಕ್ಷಣ ಪಡೆದರು. ಇವರು ಕಳಿಯ ಗ್ರಾಮದ ಮಾವಿನಕಟ್ಟೆ ಶ್ರೀಮತಿ ಭಾಗೀರಥಿ ಮತ್ತು ಮಂಜುನಾಥ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya
error: Content is protected !!